ಅಭಿಪ್ರಾಯ / ಸಲಹೆಗಳು

ಇತಿಹಾಸ

ಇತಿಹಾಸ

ರಾಜ್ಯದಲ್ಲಿನ ಪರಿಶಿಷ್ಟ ಪಂಗಡದವರ ಸಮಗ್ರ ಅಭಿವೃದ್ಧಿಯ ದೃಷ್ಠಿಯಿಂದ ರಾಜ್ಯ ಸರ್ಕಾರವು ಆದೇಶ ಸಂಖ್ಯೆ: ಸಕಇ 65 ಎಸ್‍ಡಿಸಿ 04 

ದಿನಾಂಕ:27.05.2006ರ ಆದೇಶದಲ್ಲಿ ನಿಗಮವನ್ನು ಸ್ಥಾಪಿಸಿದ್ದು,  ಈ ನಿಗಮವು ದಿನಾಂಕ:26.07.2006 ರಂದು ಕಂಪೆನಿಗಳ ಕಾಯ್ದೆ 

1956 ರಡಿ ನೊಂದಾಯಿತಗೊಂಡು ದಿನಾಂಕ:22.02.2007 ರಿಂದ ಕಾರ್ಯ ನಿರ್ವಹಿಸುತ್ತಿದೆ. 

ರಾಜ್ಯ ಸರ್ಕಾರವು ಆದೇಶ ಸಂಖ್ಯೆ: ಸಕಇ 36 ಎಸ್‍ಡಿಸಿ 2013, ದಿನಾಂಕ:08.03.2013 ರಲ್ಲಿ ನಿಗಮವನ್ನು ಕರ್ನಾಟಕ ಮಹರ್ಷಿ 

ವಾಲ್ಮೀಕಿ ಪರಿಶಿಷ್ಟ   ಪಂಗಡಗಳ ಅಭಿವೃದ್ಧಿ ನಿಗಮವೆಂದು ಮರು ನಾಮಕರಣ ಮಾಡಿರುತ್ತದೆ.

ರಾಜ್ಯದಲ್ಲಿನ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ಅವರುಗಳನ್ನು 

ಲಾಭದಾಯಕ ಸ್ವಯಂ ಉದ್ಯೋಗ/ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಉತ್ತೇಜಿಸಿ, ಆ ಮೂಲಕ ಅವರುಗಳು   

ಆರ್ಥಿಕವಾಗಿ ಸಧೃಡರನ್ನಾಗಿಸುವುದು ನಿಗಮದ ದ್ಯೇಯೋದ್ದೇಶವಾಗಿರುತ್ತದೆ.

ಇತ್ತೀಚಿನ ನವೀಕರಣ​ : 21-04-2020 03:53 PM ಅನುಮೋದಕರು: Approver kmvstdcl


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080